Skip to main content

Posts

Recent posts

ವೀಣಾಶಾಂತೇಶ್ವರ ಅವರ ಕತೆಗಳಲ್ಲಿ ಸಾಮಾಜಿಕ ವಿವೇಚನೆ ಡಾ ಸುಬ್ರಹ್ಮಣ್ಯ ಸಿ ಕುಂದೂರು

  ಸಮಾಜದ ಸ್ವರೂಪವನ್ನು ವಿಮರ್ಶೆಗೆ ಒಳಪಡಿಸಿದ ಕನ್ನಡಕಥಾ ಸಾಹಿತ್ಯವು ಮಾನವನ ವಿಕಾಸ, ಕೌಟುಂಬಿಕ ಪಲ್ಲಟ, ಹೆಣ್ಣು ಗಂಡುಗಳ ಸಂಬಂಧ ಹಾಗೂ ಸಮಾಜದ ರಚನೆಯ ಹಿಂದಿನ ಮೌಲ್ಯಗಳನ್ನು ಪರಂಪರೆ ಎಂದು ನಂಬಿಕೊಂಡು ಬರುವ ಕಾಲಮಾನದಲ್ಲಿ ಹೆಣ್ಣಿನ ಸಂವೇದನೆಯನ್ನು ಪುರುಷ ಕೇಂದ್ರಿತ ಸಾಮಾಜಿಕ ವ್ಯವಸ್ಥೆಯಲ್ಲಿಯೇ ಕಟ್ಟುವ ಕಾರ್ಯವನ್ನು ಬಹುತೇಕ ಕನ್ನಡದ ಕತೆಗಾರ್ತಿಯರು ಮಾಡಿದ್ದಾರೆ. ನವ್ಯ ಕಥಾ ಸಾಹಿತ್ಯದ ಮಹತ್ವದ ಕತೆಗಾರ್ತಿ ಎನಿಸುವ ವೀಣಾಶಾಂತೇಶ್ವರ ತಮ್ಮ ಕತೆಗಳಲ್ಲಿ ಗಂಡು, ಹೆಣ್ಣುಗಳ ಮಾನಸಿಕ ನೆಲೆಯನ್ನು ಸಾಮಾಜಿಕ ವ್ಯವಸ್ಥೆಯಿಂದ ಶೋಧನೆಗೆ ಒಳಪಡಿಸುವುದರ ಜೊತೆಯಲ್ಲಿ ಪುರುಷನು ಸಾಮಾಜಿಕ ಮೌಲ್ಯವೆಂದು, ಹೆಣ್ಣಿನ ನೆಲೆಯಲ್ಲಿ ರೂಪಿಸಿರುವ ಸಂಪ್ರದಾಯ, ಜೀವನ ಮೌಲ್ಯ, ಮಡಿವಂತಿಕೆ, ಸಭ್ಯತೆಯಂತಹ ನೀತಿ, ನಿಯಮಗಳನ್ನು ಮೀರುವ ಮೂಲಕ ಸ್ತ್ರೀಗೆ ಅಸ್ಮಿತೆಯನ್ನು ರೂಪಿಸುತ್ತಾರೆ. ವೀಣಾಶಾಂತೇಶ್ವರ ಅವರ ‘ಕೊನೆಯದಾರಿ’ ಕತೆಯು ಸಾಮಾಜಿಕವಾಗಿ ಚಲನೆಯಲ್ಲಿ ಇರುವ ಸಾಂಪ್ರದಾಯಿಕ ರೀತಿ, ನೀತಿಗಳನ್ನು ಸ್ತ್ರೀಯೊಬ್ಬಳು ಮೀರುವ ಮೂಲಕ ತನ್ನ ಸ್ವಂತಿಕೆಯನ್ನು ಕಾಪಾಡಿಕೊಂಡು ಬದುಕಿನ ಆಯ್ಕೆಗಳನ್ನು ತಾನೇ ನಿರ್ಧರಿಸುವ ಬಗೆಯು ಹೆಣ್ಣು ಗಂಡುಗಳ ಆಕರ್ಷಣೆ ಹಾಗೂ ವಿಕರ್ಷಣೆಗಳು ಸಾಮಾಜಿಕ ಭಿತ್ತಿಯನ್ನು ಕೂಡಿಕೊಂಡು ನಡೆಯುತ್ತದೆ. ಲೀಲಾ ತಾನು ಮದುವೆಯಾದ ಗಂಡ ಕುಡುಕ, ತನ್ನನ್ನು ಕ್ರೂರವಾಗಿ ಹಿಂಸಿಸಿದ ಎಂಬ ಕಾರಣಕ್ಕಾಗಿ ಗಂಡನನ್ನು ಬಿಟ್ಟು ಸ್ವತಃ ಉದ್ಯೋಗವನ್ನು ಆರ...

ಎಸ್ ಸಿಡಿಸಿಸಿ ಬ್ಯಾಂಕ್ ಗೆ 2021 ಮಾರ್ಚ್ ಅಂತ್ಯಕ್ಕೆ 33.65 ಕೋಟಿ ಲಾಭ: ಡಾ. ರಾಜೇಂದ್ರ ಕುಮಾರ್

  ಮಂಗಳೂರು(reporterkarnataka news):  ಅಭಿವೃದ್ಧಿಯ ಹರಿಕಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್)ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ೨೦೨೧ರ ಮಾ.೩೧ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ೩೩.೬೫ ಕೋಟಿ ರೂ. ಲಾಭ ಗಳಿಸಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ೧೦೭ ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆ ಮಾಡಿದೆ. ಈ ಸಾಧನೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ, ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಬ್ಯಾಂಕ್ ತನ್ನ ಕಾರ್ಯ ದಕ್ಷತೆಯನ್ನು ಮೆರೆದು, ಬ್ಯಾಂಕಿಂಗ್ ಸೇವೆಯಲ್ಲಿ ಅಪೂರ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ ರೂ.೧೦೧೦೦.೩೦ ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ.೧೯.೩೦ ಏರಿಕೆಯನ...

ಅರವಾಕುರಿಚಿ ವಿಧಾನಸಭೆ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಬೃಹತ್ ರೋಡ್ ಶೋ

  ಚೆನ್ನೈ: ತಮಿಳುನಾಡಿನ ಅರವಾಕುರಿಚಿ ವಿಧಾನಸಭೆ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಸ್ಪರ್ಧಿಸಿರುವ ಮಾಜಿ ಐಪಿಎಸ್‌ ಅಧಿಕಾರಿ ಕೆ ಅಣ್ಣಾಮಲೈ ಅವರ ಬೃಹತ್ ರೋಡ್ ಶೋ ನಡೆಯಿತು. ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.

ನಳಿನ್ ಅವರು ಯತ್ನಾಳರ ನಿಭಾಯಿಸಿಲ್ಲ, ರೇಣುಕಾಚಾರ್ಯರ ನಿಯಂತ್ರಿಸಲಿಲ್ಲ, ಈಶ್ವರಪ್ಪರನ್ನು ಕಂಟ್ರೋಲ್ ಮಾಡಿಲ್ಲವಂತೆ !: ಕಾಂಗ್ರೆಸ್ ಹೀಗೆ ಹೇಳುತ್ತೆ

  ಬೆಂಗಳೂರು(reporterkarnataka news):  ರಾಜ್ಯದಲ್ಲಿ ಉಪ ಚುನಾವಣೆ ಕಾವು ಏರುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಈ ನಡುವೆ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ತೀವ್ರಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಮತ್ತು ಪಕ್ಷದ ವರಿಷ್ಟರಿಗೆ ದೂರು ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳು, ಸರಕಾರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಮೇಲೆ ವಾಗ್ದಾಳಿ ನಡೆಸತೊಡಗಿದೆ. ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರ ಪ್ರಕರಣವನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳದೆ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್ ಎಂದು ನಿರೂಪಿಸಿದ್ದೀರಿ ಎಂದು ನಳಿನ್ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ. ಡಾಲರ್ ನಳಿನ್ ಅವರಿಗೆ ಯತ್ನಾಳ್ ಅವರನ್ನು ನಿಭಾಯಿಸಲಾಗಲಿಲ್ಲ, ರೇಣುಕಾಚಾರ್ಯರನ್ನು ನಿಯಂತ್ರಿಸಲಿಲ್ಲ ,ಈಶ್ವರಪ್ಪರನ್ನು ಕಂಟ್ರೋಲ್ ಮಾಡಲಿಲ್ಲ, ಶಾಸಕರ, ಸಚಿವರ ಜಗಳ ನಿಲ್ಲಿಸಲಿಲ್ಲ. ನಿಮ್ಮದೇ ಪಕ್ಷದವರಲ್ಲಿ ತಾವು ನಾಲಾಯಕ್ ಎನಿಸಿಕೊಂಡು ಮತ್ತೊಬ್ಬರ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ” ಕಾಮಿಡಿ ಕಿಲಾಡಿ ನಳಿನ್ ಕುಮಾರ್ ಕಟೀಲ್ ಬೇರೊಬ್ಬರ ಕೈಗೊಂಬೆ ಅಧ್ಯಕ್ಷರಾಗಿ ಪಕ್ಷದ ಆಂತರಿಕ ಕಲಹವನ್ನು ನಿಭಾಯಿಸಲು ಅಗದ್ದಕ್ಕೆ ತಮಗೆ ಬೆನ್ನೆಲುಬಿಲ್ಲ ಎನ್ನುವುದು! ನಿಮ್ಮ ಮನೆಯಲ್ಲಿ ...